September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತವನ್ನು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಆಚರಿಸುತ್ತಿದ್ದು ಆ.18ರಂದು ಉಜಿರೆ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ವಿಶ್ವನಾಥ ಕೊಲ್ಲಾಜೆ, ಉಪಾಧ್ಯಕ್ಷ ಸೀತಾರಾಮ ವಿ.ತೋಟತ್ತಾಡಿ, ನಿರ್ದೇಶಕರುಗಳಾದ ತುಕಾರಾಮ್ ಸಾಲಿಯಾನ್ ಆರ್ಲ, ಹರೀಶ್ ಸುವರ್ಣ ಕನ್ಯಾಡಿ, ನವೀನ್ ಚಂದ್ರ ಕೆ. ಎ. ನೊಣಯ್ಯ ಪೂಜಾರಿ ಕುಕ್ಕಾವು, ಮೆನೇಜರ್ ಪ್ರಮೋದ್ ಕುಮಾರ್, ಸಿಬ್ಬಂದಿ ಪುರುಷೋತ್ತಮ ಕೋಟ್ಯಾನ್ ಮೊದಲದವರು ಭಾಗವಹಿಸಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಸ್ವಾಮೀಜಿ ಇವರನ್ನು ಗೌರವಿಸಿದರು.

Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!