25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

ಧರ್ಮಸ್ಥಳ: ಪಂಚಾಯತ್ ಸಿಬ್ಬಂದಿಗಳ ನವಂಬರ್ ತಿಂಗಳಿಂದ ನಡೆಯುವ ಹೋರಾಟದ ಬಗ್ಗೆ ಜಿಲ್ಲಾಮಟ್ಟದ ಸಮಾಲೋಚನೆ ಸಭೆಯು ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದೇವಿ ಪ್ರಸಾದ್ ಬೊಲ್ಮ ರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನ ಮಾನ ನೀಡುವಂತೆ ರಾಜ್ಯದದ್ಯಂತ ಹೋರಾಟ ನಡೆಯಲಿದ್ದು ಈ ಬಗ್ಗೆ ರೂಪುರೇಷೆ ಸಿದ್ದ ಪಡಿಸಲಾಯಿತು. ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರು, ಜಿಲ್ಲಾಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya
error: Content is protected !!