24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

ನೆರಿಯ: ಗಂಡಿಬಾಗಿಲು ಸಂತ ತೋಮಸರ ದೇವಾಲಯ ಗಂಡಿಬಾಗಿಲು ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ನಡೆಯುತ್ತಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಗುರುಗಳಾದ ರೆ.ಫಾ.ಜೋಸ್ ಆಯಾಂಕುಡಿ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ವಹಿಸಿದ್ದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ಮಾಲಕರು ಕೆ. ಪ್ರಭಾಕರ್ ಸಾಲಿಯಾನ್ ಈ ಶಿಬಿರದಿಂದ ಜನರಿಗೆ ಸಿಗುವ ಪ್ರಯೋಜನದ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.

ಮುಖ್ಯ ಅಥಿತಿಗಳಾಗಿ ಸಂತ ತೊಮಸರ ದೇವಾಲಯದ ಟ್ರಸ್ಟಿ ಕುರಿಯನ್, ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಶಾಜಿ, ನೆರಿಯ ಗ್ರಾಮ ಪಂಚಾಯತ್ ಸದಸ್ಯ ತೋಮಸ್ ವಿ.ಡಿ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

Related posts

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya
error: Content is protected !!