23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಹುತೇಕ ಎಲ್ಲಾ ಚರ್ಚ್ ಗಳ ವಾರ್ಷಿಕ ಮಹೋತ್ಸವ, ಜಾತ್ರೆ ಹಾಗೂ ಸಾಮಾನ್ಯ ಎಲ್ಲಾ ಉತ್ಸವಗಳಲ್ಲಿನ ಬಾಂಡ್ ಸೆಟ್ ವಾದ್ಯ ಘೋಷದ ಮೆರಗನ್ನು ನೀಡಿ ಜನ ಸಾಮಾನ್ಯರಿಗೆ ಸಂಗೀತ ರಸ ದೌತಣ ನೀಡುತ್ತಿದ್ದ ಬೇಬಿ ತಚ್ಚಾಟ್ (65ವ) ಬಾಂಡ್ ಮಾಸ್ಟರ್ ನೆರಿಯ ಗಂಡಿಬಾಗಿಲಿನ ಅವರ ಸ್ವ ವಸತಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಗಂಡಿ ಬಾಗಿಲು ಚರ್ಚ್ ನ ಮಾಜಿ ಧರ್ಮ ಗುರುಗಳು ಹಾಗೂ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ| ಶಾಜಿ ಮಾತ್ಯು, ಸೆಂಟ್ ತೋಮಸ್, ಗಂಡಿ ಬಾಗಿಲಿನ ವಂದನಿಯ ಫಾ. ಜೋಸ್ ಆಯಾಮ್ ಕುಡಿ ಧರ್ಮೋಪದೇಶ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಎಸ್ರ ಫೌಂಡೇಶನ್ ನ ಶಿಜು ಚೇಟ್ಟು ತಡತ್ತಿಲ್, ಮರ್ವಿನ್ ಅಳವೂರ್, ವಿಲ್ಸನ್ ಎಡಯತ್ರತ್ತ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Related posts

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya
error: Content is protected !!