23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೀಕರ ಮಳೆಯಾಗುತ್ತಿದ್ದು ತಗ್ಗು ಪ್ರದೇಶವಾದ ದಿಡುಪೆ,ಕೊಲ್ಲಿ,ಮಿತ್ತಬಾಗಿಲು ಪ್ರದೇಶದ ನದಿಗಳು ಉಕ್ಕಿ ಹರಿಯುತ್ತಿದ್ದು ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಗಿದೆ.

ಇದರ ಪರಿಣಾಮ ನದಿಗಳಲ್ಲಿ ತೇಲಿ ಬಂದ ಮರಗಳು ಸಿಕ್ಕಿಹಾಕಿಕೊಂಡು, ಪಕ್ಕದ ತೋಟಗಳಿಗೆ ನೀರು ನುಗ್ಗಿ ಹಾನಿಯಾಗಿದೆ.

ಈ ಭೀಕರ ಮಳೆ ಕಳೆದ 4ವರ್ಷಗಳ ಹಿಂದೆ ತಾಲೂಕಿಗೆ ಅಪ್ಪಲಿಸಿದ ನೆರೆಯನ್ನು ನೆನಪಿಸುವಂತಿದೆ.

Related posts

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya
error: Content is protected !!