September 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೀಕರ ಮಳೆಯಾಗುತ್ತಿದ್ದು ತಗ್ಗು ಪ್ರದೇಶವಾದ ದಿಡುಪೆ,ಕೊಲ್ಲಿ,ಮಿತ್ತಬಾಗಿಲು ಪ್ರದೇಶದ ನದಿಗಳು ಉಕ್ಕಿ ಹರಿಯುತ್ತಿದ್ದು ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಗಿದೆ.

ಇದರ ಪರಿಣಾಮ ನದಿಗಳಲ್ಲಿ ತೇಲಿ ಬಂದ ಮರಗಳು ಸಿಕ್ಕಿಹಾಕಿಕೊಂಡು, ಪಕ್ಕದ ತೋಟಗಳಿಗೆ ನೀರು ನುಗ್ಗಿ ಹಾನಿಯಾಗಿದೆ.

ಈ ಭೀಕರ ಮಳೆ ಕಳೆದ 4ವರ್ಷಗಳ ಹಿಂದೆ ತಾಲೂಕಿಗೆ ಅಪ್ಪಲಿಸಿದ ನೆರೆಯನ್ನು ನೆನಪಿಸುವಂತಿದೆ.

Related posts

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್‌ನಲ್ಲಿ ಸಂಭ್ರಮದ ರಕ್ಷಾಬಂಧನ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!