July 23, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೀಕರ ಮಳೆಯಾಗುತ್ತಿದ್ದು ತಗ್ಗು ಪ್ರದೇಶವಾದ ದಿಡುಪೆ,ಕೊಲ್ಲಿ,ಮಿತ್ತಬಾಗಿಲು ಪ್ರದೇಶದ ನದಿಗಳು ಉಕ್ಕಿ ಹರಿಯುತ್ತಿದ್ದು ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಗಿದೆ.

ಇದರ ಪರಿಣಾಮ ನದಿಗಳಲ್ಲಿ ತೇಲಿ ಬಂದ ಮರಗಳು ಸಿಕ್ಕಿಹಾಕಿಕೊಂಡು, ಪಕ್ಕದ ತೋಟಗಳಿಗೆ ನೀರು ನುಗ್ಗಿ ಹಾನಿಯಾಗಿದೆ.

ಈ ಭೀಕರ ಮಳೆ ಕಳೆದ 4ವರ್ಷಗಳ ಹಿಂದೆ ತಾಲೂಕಿಗೆ ಅಪ್ಪಲಿಸಿದ ನೆರೆಯನ್ನು ನೆನಪಿಸುವಂತಿದೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya
error: Content is protected !!