July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನೆರವೇರಿತು.

ಈ ವೇಳೆ ಶಾಸಕ ಹರೀಶ್ ಪೂಂಜ, ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ , ಎಸ್ಐ ಮುರುಳೀಧರ್ ನಾಯಕ್ ಇವರಿಗೆ ರಕ್ಷಾಬಂಧನವನ್ನು ಕಟ್ಟಿ ಆಚರಣೆ ಮಾಡಲಾಯಿತು,

ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್ ಮತ್ತು ತುಳಸಿ, ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಜಿಲ್ಲಾ ಉಪಾಧ್ಯಕ್ಷರಾದ ವಿಜಯ ಆರಂಬೋಡಿ, ಕಾರ್ಯದರ್ಶಿ ವಸಂತಿ ಮಚ್ಚಿನ, ಕಾರ್ಯದರ್ಶಿ ಅಮಿತಾ ಬೆಳ್ತಂಗಡಿ, ಮಂಡಲದ ಉಪಾಧ್ಯಕ್ಷರುಗಳಾದ ರಂಜಿನಿ, ವೇದಾವತಿ, ಕಾರ್ಯದರ್ಶಿ ಆಶಾ ಸಲ್ಡಾನ, ಮಹಿಳಾ ಮೋರ್ಚಾದ ಕಾರ್ಯದರ್ಶಿ ಶಶಿಕಲಾ, ಕೋಶಾಧಿಕಾರಿ ಸಂಗೀತ ಶೆಟ್ಟಿ, ಉಪಾಧ್ಯಕ್ಷೆ ಚಂಚಲಾಕ್ಷಿ, ಸದಸ್ಯೆ ಗಾಯತ್ರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya
error: Content is protected !!