25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನೆರವೇರಿತು.

ಈ ವೇಳೆ ಶಾಸಕ ಹರೀಶ್ ಪೂಂಜ, ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ , ಎಸ್ಐ ಮುರುಳೀಧರ್ ನಾಯಕ್ ಇವರಿಗೆ ರಕ್ಷಾಬಂಧನವನ್ನು ಕಟ್ಟಿ ಆಚರಣೆ ಮಾಡಲಾಯಿತು,

ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್ ಮತ್ತು ತುಳಸಿ, ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಜಿಲ್ಲಾ ಉಪಾಧ್ಯಕ್ಷರಾದ ವಿಜಯ ಆರಂಬೋಡಿ, ಕಾರ್ಯದರ್ಶಿ ವಸಂತಿ ಮಚ್ಚಿನ, ಕಾರ್ಯದರ್ಶಿ ಅಮಿತಾ ಬೆಳ್ತಂಗಡಿ, ಮಂಡಲದ ಉಪಾಧ್ಯಕ್ಷರುಗಳಾದ ರಂಜಿನಿ, ವೇದಾವತಿ, ಕಾರ್ಯದರ್ಶಿ ಆಶಾ ಸಲ್ಡಾನ, ಮಹಿಳಾ ಮೋರ್ಚಾದ ಕಾರ್ಯದರ್ಶಿ ಶಶಿಕಲಾ, ಕೋಶಾಧಿಕಾರಿ ಸಂಗೀತ ಶೆಟ್ಟಿ, ಉಪಾಧ್ಯಕ್ಷೆ ಚಂಚಲಾಕ್ಷಿ, ಸದಸ್ಯೆ ಗಾಯತ್ರಿ ಉಪಸ್ಥಿತರಿದ್ದರು.

Related posts

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya
error: Content is protected !!