26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ಆ.18 ರಂದು ಹೋಲಿ ರಿಡೀಮರ್ ಚರ್ಚ್ ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನಕ್ಕೆ ವಂದನೀಯ ಸ್ವಾಮಿ ಫಾ. ವಾಲ್ಟರ್ ಡಿ’ಮೆಲ್ಲೋ, ಹೋಲಿ ರಿಡೀಮರ್ ಸ್ಕೂಲ್ ಪ್ರಿನ್ಸಿಪಾಲ್ ರೆ. ಫಾ. ಕ್ಲಿಫರ್ಡ್ ಪಿಂಟೋ, ಪ್ಯಾರಿಷ್ ಕೌನ್ಸಿಲ್ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಉದ್ಯಮಿ ಪ್ರೇಮ್ ರಾಜ್ ಸಿಕ್ವೇರಾ, ಸಿಸ್ಟರ್ ಜೆಸಿಂತಾ, ಮತ್ತು ಸಹೋದರ ಅಲ್ರಿಕ್ ಚಾಲನೆ ನೀಡಿದರು.

ಐಸಿವೈಎಮ್ ಆನಿಮೇಟರ್‌ಗಳಾದ ವಿಲ್ಸನ್ ಮೋನಿಸ್, ಡಾ. ಫ್ಲಾವಿಯಾ ಪೌಲ್ ಮತ್ತು ವೈಸಿಎಸ್ ಆನಿಮೇಟರ್‌ಗಳಾದ ಜೇಮ್ಸ್ ಬಾರ್ಬೋಜಾ ಮತ್ತು ಶ್ರೀಮತಿ ಪ್ರೀತಾ ಅವರ ಮಾರ್ಗದರ್ಶನದಲ್ಲಿ, ಐಸಿವೈಎಮ್ ಅಧ್ಯಕ್ಷೆ ಅನ್ಸೆಲ್ಮಾ ಡಿಸೋಜಾ, ಐಸಿವೈಎಮ್ ಕಾರ್ಯದರ್ಶಿ ಅಜಯ್ ರೋಡ್ರಿಗಸ್, ವೈಸಿಎಸ್ ಕಾರ್ಯದರ್ಶಿ ಸ್ಟಾಲನ್ ಅವರ ನೇತೃತ್ವದಲ್ಲಿ, ಯುವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ಸುಮಾರು 30ಕ್ಕೂ ಹೆಚ್ಚಿನ ಉತ್ಸಾಹಿ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya
error: Content is protected !!