23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

ಬೆಳ್ತಂಗಡಿ: ಬೆಂಗಳೂರು ಚೇತನ ಫೌಂಡೇಶನ್ ಧಾರವಾಡ ಇದರ ಅಂಗಸಂಸ್ಥೆಯಾದ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವದಾಖಲೆಯ ಮಾಹಿತಿ ಸಂಗ್ರಹ ಸಂಸ್ಥೆಯು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ 24 ನಿಮಿಷಗಳಲ್ಲಿ 224 ಕವಿಗಳು ವಾಟ್ಸಾಪ್ ಮೂಲಕ ಏಕಕಾಲಕ್ಕೆ ಆಶುಕವಿತೆ ಬರೆಯುವ ಮೂಲಕ ಬಂದಾರುವಿನ ಯುವ ಸಾಹಿತಿ ಚಂದ್ರಹಾಸ ಕುಂಬಾರ ರವರು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಆ.18 ರಂದು ಕುವೆಂಪು ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇಲ್ಲಿ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಮತ್ತು ಚೇತನ ಫೌಂಡೇಷನ್ ಕರ್ನಾಟಕ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ )ಬೆಂಗಳೂರು ಆಯೋಜಿಸಿದ ವಂದೇ ಮಾತರಂ ಕಾರ್ಯಕ್ರಮದಲ್ಲಿ “ಕಾವ್ಯ ಚೇತನ” ಪ್ರಶಸ್ತಿ ಪಡೆದಿರುತ್ತಾರೆ.

Related posts

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!