23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

ಬೆಳ್ತಂಗಡಿ: ಬೆಂಗಳೂರು ಚೇತನ ಫೌಂಡೇಶನ್ ಧಾರವಾಡ ಇದರ ಅಂಗಸಂಸ್ಥೆಯಾದ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವದಾಖಲೆಯ ಮಾಹಿತಿ ಸಂಗ್ರಹ ಸಂಸ್ಥೆಯು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ 24 ನಿಮಿಷಗಳಲ್ಲಿ 224 ಕವಿಗಳು ವಾಟ್ಸಾಪ್ ಮೂಲಕ ಏಕಕಾಲಕ್ಕೆ ಆಶುಕವಿತೆ ಬರೆಯುವ ಮೂಲಕ ಬಂದಾರುವಿನ ಯುವ ಸಾಹಿತಿ ಚಂದ್ರಹಾಸ ಕುಂಬಾರ ರವರು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಆ.18 ರಂದು ಕುವೆಂಪು ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇಲ್ಲಿ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಮತ್ತು ಚೇತನ ಫೌಂಡೇಷನ್ ಕರ್ನಾಟಕ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ )ಬೆಂಗಳೂರು ಆಯೋಜಿಸಿದ ವಂದೇ ಮಾತರಂ ಕಾರ್ಯಕ್ರಮದಲ್ಲಿ “ಕಾವ್ಯ ಚೇತನ” ಪ್ರಶಸ್ತಿ ಪಡೆದಿರುತ್ತಾರೆ.

Related posts

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya
error: Content is protected !!