23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ, ಇಲ್ಲಿನ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ಅವರು ಭಾಗವಹಿಸಿ 45 ವರ್ಷ ಮೇಲ್ಪಟ್ಟ ಮಹಿಳಾ ಕಲಾತ್ಮಕ ವೈಯಕ್ತಿಕ ಯೋಗಾಸನ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಯೋಗಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕ ಪಡೆದು, ರಾಷ್ಟ್ರ ಮಟ್ಟದ ಕ್ರೀಡೆಗೆ ಅರ್ಹತೆ ಪಡೆದಿದ್ದಾರೆ.

Related posts

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya
error: Content is protected !!