31.8 C
ಪುತ್ತೂರು, ಬೆಳ್ತಂಗಡಿ
May 18, 2025
ಸಾಧಕರು

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Related posts

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!