July 23, 2026
ಸಾಧಕರು

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

Suddi Udaya
error: Content is protected !!