23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya
error: Content is protected !!