23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya
error: Content is protected !!