25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸಂಗೀತ ರವರ ಉಪಸ್ಥಿತಿಯಲ್ಲಿ ನಡೆಯಿತು.

ಡಾ.ಮಧುಮಾಲ ಕೆ ಆಳ್ವಾಸ್ ಕಾಲೇಜು ಸಮಾಜ ಕಾರ್ಯ ಮುಖ್ಯಸ್ಥರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ, ಹಾಗೂ ಮಕ್ಕಳ ಕಾರ್ಯ ಚಟುವಟಿಕೆಯ ಬಗ್ಗೆ ಗಮನಹರಿಸಿ ಉತ್ತಮ ಸಮಾಜ ರೂಪಿಸುವಲ್ಲಿ ಮಹಿಳೆಯರಾದ ನಮ್ಮೆಲ್ಲರಿಗೂ ಜವಾಬ್ದಾರಿ ಇದೆ ಎಂದು ಉಪನ್ಯಾಸ ನೀಡಿದರು ಹಾಗೂ ಪ್ರಾದೇಶಿಕ ನಿರ್ದೇಶಕರಾದ ಗಣೇಶ್ ಬಿ ಯವರು ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಆಚರಣೆ ಹಾಗೂ ಕುಟುಂಬದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ತಿಳಿಸಿದರು ಹಾಗೂ ಕಾರ್ಯಕ್ರಮದಲ್ಲಿ ರಮೇಶ್ ಪೂಜಾರಿ, ಪಂಚಾಯತ್ ಅಧ್ಯಕ್ಷರಾದ, ಲಯನ್ ಅಧ್ಯಕ್ಷರಾದ ಹರೀಶ್ ಕುಮಾರ್ ಪೊಕ್ಕಿ, ಕುಮಾರ್ ಹೆಗ್ಡೆ, ಪ್ರಗತಿ ಬಂದು ಒಕ್ಕೂಟ ಅಧ್ಯಕ್ಷರಾದ ಸದಾನಂದ ಪೂಜಾರಿ ಹಾಗೂ ಪೂಜಾ ಸಮಿತಿ ಗೌರವ ಅಧ್ಯಕ್ಷರಾದ ಉಷಾರವರು ಉಪಸ್ಥಿತರಿದ್ದರು.

Related posts

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!