23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸಂಗೀತ ರವರ ಉಪಸ್ಥಿತಿಯಲ್ಲಿ ನಡೆಯಿತು.

ಡಾ.ಮಧುಮಾಲ ಕೆ ಆಳ್ವಾಸ್ ಕಾಲೇಜು ಸಮಾಜ ಕಾರ್ಯ ಮುಖ್ಯಸ್ಥರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ, ಹಾಗೂ ಮಕ್ಕಳ ಕಾರ್ಯ ಚಟುವಟಿಕೆಯ ಬಗ್ಗೆ ಗಮನಹರಿಸಿ ಉತ್ತಮ ಸಮಾಜ ರೂಪಿಸುವಲ್ಲಿ ಮಹಿಳೆಯರಾದ ನಮ್ಮೆಲ್ಲರಿಗೂ ಜವಾಬ್ದಾರಿ ಇದೆ ಎಂದು ಉಪನ್ಯಾಸ ನೀಡಿದರು ಹಾಗೂ ಪ್ರಾದೇಶಿಕ ನಿರ್ದೇಶಕರಾದ ಗಣೇಶ್ ಬಿ ಯವರು ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಆಚರಣೆ ಹಾಗೂ ಕುಟುಂಬದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ತಿಳಿಸಿದರು ಹಾಗೂ ಕಾರ್ಯಕ್ರಮದಲ್ಲಿ ರಮೇಶ್ ಪೂಜಾರಿ, ಪಂಚಾಯತ್ ಅಧ್ಯಕ್ಷರಾದ, ಲಯನ್ ಅಧ್ಯಕ್ಷರಾದ ಹರೀಶ್ ಕುಮಾರ್ ಪೊಕ್ಕಿ, ಕುಮಾರ್ ಹೆಗ್ಡೆ, ಪ್ರಗತಿ ಬಂದು ಒಕ್ಕೂಟ ಅಧ್ಯಕ್ಷರಾದ ಸದಾನಂದ ಪೂಜಾರಿ ಹಾಗೂ ಪೂಜಾ ಸಮಿತಿ ಗೌರವ ಅಧ್ಯಕ್ಷರಾದ ಉಷಾರವರು ಉಪಸ್ಥಿತರಿದ್ದರು.

Related posts

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya
error: Content is protected !!