September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

ಬೆಳ್ತಂಗಡಿ: ಜೆಸಿಐ ಭಾರತದ ಅಮೃತ ಮಹೋತ್ಸವ ವರ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಸಿ.ಆರ್ ರಿಕೇಶ್ ಶರ್ಮಾರವರು ಆ. 21 ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ತಿಳಿಸಿದ್ದಾರೆ.

ಜಿಸಿಐ ವಲಯ 15ರ ಅಧಿಕೃತ ಭೇಟಿಯನ್ನು ಆಗಸ್ಟ್ 21 ಮತ್ತು 22ರಂದು ಹಮ್ಮಿಕೊಂಡಿದ್ದು ಆ. 21ನೇ ಬುಧವಾರ 11 ಘಂಟೆಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬಳಂಜ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಶಾಶ್ವತ ಯೋಜನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೊತೆಗೆ ವಲಯ 15ರ ಅಧ್ಯಕ್ಷರಾದ ಅಡ್ವಕೇಟ್ ಗಿರೀಶ್ ಎಸ್ ಪಿ, ಉಪಾಧ್ಯಕ್ಷರಾದ ಶಂಕರ್ ರಾವ್ ಹಾಗೂ ವಲಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Related posts

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya
error: Content is protected !!