March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವತಿಯಿಂದ ಕೃಷಿ ಮಾಹಿತಿ ಮತ್ತು ಕೆಸರುಗದ್ದೆ ಕೂಟ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಪ್ರಾಂಶುಪಾಲರಾದ ಸಂತೋಷ್ ಇವರು ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಬೂಚ ನಾಯ್ಕ ಪೆರ್ಲ ಕೃಷಿಕರು ಇವರು ವಹಿಸಿ ವಿದ್ಯಾರ್ಥಿಗಳಿಗೆ ಕೃಷಿಯ ಮಹತ್ವ ಮತ್ತು ಗದ್ದೆ ಕೃಷಿ ಹಾಗೂ ಅಡಿಕೆ ತೋಟದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎಲ್ಲಾ
ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya
error: Content is protected !!