April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ.


ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯದರ್ಶಿಯಾಗಿ ಗಂಗಾಧರ ಗೌಡ ಬಜಿಲ, ಕೋಶಾಧಿಕಾರಿಯಾಗಿ ಮಹಾಬಲ ನಾಯ್ಕ ಪುರ್ಲಿದಪಲ್ಕೆ ಆಯ್ಕೆಗೊಂಡಿರುತ್ತಾರೆ. ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳು ಹಾಗೂ ಉಪಸಮಿತಿಗಳು ರಚನೆಯಾಗಿರುತ್ತದೆ.

Related posts

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya
error: Content is protected !!