25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ.


ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯದರ್ಶಿಯಾಗಿ ಗಂಗಾಧರ ಗೌಡ ಬಜಿಲ, ಕೋಶಾಧಿಕಾರಿಯಾಗಿ ಮಹಾಬಲ ನಾಯ್ಕ ಪುರ್ಲಿದಪಲ್ಕೆ ಆಯ್ಕೆಗೊಂಡಿರುತ್ತಾರೆ. ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳು ಹಾಗೂ ಉಪಸಮಿತಿಗಳು ರಚನೆಯಾಗಿರುತ್ತದೆ.

Related posts

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!