ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ.


ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯದರ್ಶಿಯಾಗಿ ಗಂಗಾಧರ ಗೌಡ ಬಜಿಲ, ಕೋಶಾಧಿಕಾರಿಯಾಗಿ ಮಹಾಬಲ ನಾಯ್ಕ ಪುರ್ಲಿದಪಲ್ಕೆ ಆಯ್ಕೆಗೊಂಡಿರುತ್ತಾರೆ. ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳು ಹಾಗೂ ಉಪಸಮಿತಿಗಳು ರಚನೆಯಾಗಿರುತ್ತದೆ.

Related posts

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
error: Content is protected !!