22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

ಬೆಳ್ತಂಗಡಿ: ಅಗಸ್ಟ್ 17ರಿಂದ 18ರವರೆಗೆ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ (2024/25)ನಲ್ಲಿ 80 ಕೆಜಿ ವಿಭಾಗದ ಸೀನಿಯರ್ ಮತ್ತು ಜೂನಿಯರ್ ಮಟ್ಟದ ವೇಟ್‌ಲಿಫ್ಟಿಂಗ್ ನಲ್ಲಿ ತೇಜಸ್ವಿನಿ ಪೂಜಾರಿ ಎರಡು ಚಿನ್ನದ ಪದಕ ವನ್ನು ಪಡೆದುಕೊಂಡಿದ್ದಾರೆ.

ಬಂದಾರು ಗ್ರಾಮದ ಬೊಲ್ಜೆ ಕೆ.ಚಿದಾನಂದ ಪೂಜಾರಿ – ಪಾರ್ವತಿ ದಂಪತಿ ಪುತ್ರಿ. ಉಜಿರೆ ಶ್ರೀ.ಧ.ಮಂ ಕಾಲೇಜಿನ ಸಂತೋಷ್ ತರಬೇತಿ ನೀಡಿರುತ್ತಾರೆ.

Related posts

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya
error: Content is protected !!