26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

ಕುತ್ಲೂರು : ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಮಕ್ಕಳಿಗೆ ಪಾಠದ ಜೊತೆಗೆ ಆಟವು ಮುಖ್ಯ ಎಂಬಂತೆ ಆಸಕ್ತಿ ತೋರಿಸಿ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕಬಡ್ಡಿ ಪಂದ್ಯಾಟದ ಮಾರ್ಗದರ್ಶನದೊಂದಿಗೆ ತರಬೇತುಗೊಳಿಸುವುದಲ್ಲದೆ ಕ್ರೀಡಾ ಸಮವಸ್ತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು, ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು

Related posts

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya
error: Content is protected !!