25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.ಚಾರ್ಮಾಡಿ ಘಾಟಿಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ

.

Related posts

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya
error: Content is protected !!