September 6, 2026
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.ಚಾರ್ಮಾಡಿ ಘಾಟಿಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ

.

Related posts

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya
error: Content is protected !!