July 23, 2026
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.ಚಾರ್ಮಾಡಿ ಘಾಟಿಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ

.

Related posts

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya
error: Content is protected !!