30.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.ಚಾರ್ಮಾಡಿ ಘಾಟಿಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ

.

Related posts

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!