30.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿರಾಜಕೀಯ

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಬೆಳ್ತಂಗಡಿ :ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಚಾರ್ಮಾಡಿ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್, ನಗರ ಬೂತ್ ಕಾರ್ಯದರ್ಶಿ ಮಂಜುನಾಥ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya
error: Content is protected !!