27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

ಧರ್ಮಸ್ಥಳ : “ಮಗುವೊಂದು ಕಲಿತರೆ ಶಾಲೆಯೊಂದು ತೆರೆದಂತೆ “ಎಂಬ ನಾಣ್ಣುಡಿಯಂತೆ ಮಕ್ಕಳು ಶಾಲೆಗೆ ಬರಲು ಯಾವುದೇ ರೀತಿಯ ತೊಂದರೆಯಗಬಾರದು ಎಂಬ ಉದ್ದೇಶದಿಂದ ಕೊಪ್ಪ ಒಬ್ಬ ಸಾಮಾನ್ಯ ರೈತನಾದ ಗೋಪಾಲ ಎ. ಜಿ. ಎಸ್. ಎಂ ಎಂಬವವರು ಇಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಕ್ಕೆ ಭೇಟಿ ನೀಡಿ ಒಂದು ದೊಡ್ಡ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇವರು ಪ್ರತಿವರ್ಷ ಸರಕಾರಿ ಶಾಲೆಗಳಿಗೆ ನೋಟ್ ಪುಸ್ತಕ, ಗಡಿಯಾರ ಇತ್ಯಾದಿಗಳನ್ನು ಕೊಡುಗೆಯಾಗಿ ನೀಡುವ ಹವ್ಯಾಸವನ್ನು ಕಳೆದ 18 ವರ್ಷಗಳಿಂದ ಮಾಡುತ್ತಿದ್ದು ಇವರಿಗೆ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಇರಲಿ ಎಂಬ ಹಾರೈಕೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya
error: Content is protected !!