September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

ಧರ್ಮಸ್ಥಳ : “ಮಗುವೊಂದು ಕಲಿತರೆ ಶಾಲೆಯೊಂದು ತೆರೆದಂತೆ “ಎಂಬ ನಾಣ್ಣುಡಿಯಂತೆ ಮಕ್ಕಳು ಶಾಲೆಗೆ ಬರಲು ಯಾವುದೇ ರೀತಿಯ ತೊಂದರೆಯಗಬಾರದು ಎಂಬ ಉದ್ದೇಶದಿಂದ ಕೊಪ್ಪ ಒಬ್ಬ ಸಾಮಾನ್ಯ ರೈತನಾದ ಗೋಪಾಲ ಎ. ಜಿ. ಎಸ್. ಎಂ ಎಂಬವವರು ಇಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಕ್ಕೆ ಭೇಟಿ ನೀಡಿ ಒಂದು ದೊಡ್ಡ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇವರು ಪ್ರತಿವರ್ಷ ಸರಕಾರಿ ಶಾಲೆಗಳಿಗೆ ನೋಟ್ ಪುಸ್ತಕ, ಗಡಿಯಾರ ಇತ್ಯಾದಿಗಳನ್ನು ಕೊಡುಗೆಯಾಗಿ ನೀಡುವ ಹವ್ಯಾಸವನ್ನು ಕಳೆದ 18 ವರ್ಷಗಳಿಂದ ಮಾಡುತ್ತಿದ್ದು ಇವರಿಗೆ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಇರಲಿ ಎಂಬ ಹಾರೈಕೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!