22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

ಧರ್ಮಸ್ಥಳ : “ಮಗುವೊಂದು ಕಲಿತರೆ ಶಾಲೆಯೊಂದು ತೆರೆದಂತೆ “ಎಂಬ ನಾಣ್ಣುಡಿಯಂತೆ ಮಕ್ಕಳು ಶಾಲೆಗೆ ಬರಲು ಯಾವುದೇ ರೀತಿಯ ತೊಂದರೆಯಗಬಾರದು ಎಂಬ ಉದ್ದೇಶದಿಂದ ಕೊಪ್ಪ ಒಬ್ಬ ಸಾಮಾನ್ಯ ರೈತನಾದ ಗೋಪಾಲ ಎ. ಜಿ. ಎಸ್. ಎಂ ಎಂಬವವರು ಇಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಕ್ಕೆ ಭೇಟಿ ನೀಡಿ ಒಂದು ದೊಡ್ಡ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇವರು ಪ್ರತಿವರ್ಷ ಸರಕಾರಿ ಶಾಲೆಗಳಿಗೆ ನೋಟ್ ಪುಸ್ತಕ, ಗಡಿಯಾರ ಇತ್ಯಾದಿಗಳನ್ನು ಕೊಡುಗೆಯಾಗಿ ನೀಡುವ ಹವ್ಯಾಸವನ್ನು ಕಳೆದ 18 ವರ್ಷಗಳಿಂದ ಮಾಡುತ್ತಿದ್ದು ಇವರಿಗೆ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಇರಲಿ ಎಂಬ ಹಾರೈಕೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!