April 11, 2025
ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ

ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು, ಕುಕ್ಕಾವು ಸೇತುವೆ, ಬೊಳ್ಳಾಜೆ ಮೋರಿ ಕುಸಿತ ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಆ. 20ರಂದು ಭೇಟಿ ಸೂಕ್ತ ಪರಿಹಾರ ಒದಗಿಸುವಂತೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯ ಗೌಡ, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya
error: Content is protected !!