April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬೆಳ್ತಂಗಡಿ:ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳ 170 ನೇ ಗುರು ಜಯಂತಿ ಕಾರ್ಯಕ್ರಮ ಗುರು ನಮನವನ್ನ ಯುವವಾಹಿನಿ ಬೆಳ್ತಂಗಡಿ ಘಟಕದಲ್ಲಿ ಆಚರಿಸಲಾಯಿತು.

ಗುರುಗಳಿಗೆ ಪುಷ್ಪನಮನವನ್ನ ಅರ್ಪಿಸಿ, ಗುರು ಶ್ಲೋಕ ಪಠಿಸಿ ಸರಳವಾಗಿ ಗುರುಗಳ ಜೀವನ ಸಾಧನೆಯ ವಿನಿಮಯ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ನಿಕಟಪೂರ್ವಾಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್ .ಕೆ, ಪ್ರಶಾಂತ್ ಮಚ್ಚಿನ, ಸುಜಾತ ಅಣ್ಣಿ ಪೂಜಾರಿ, ಸಲಹೆಗಾರರಾದ ಅಣ್ಣಿ ಪೂಜಾರಿ, ಉಪಾಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಮತ್ತು ಸಂತೋಷ್ ಅರಳಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಮತ್ತು ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಚಂದ್ರಹಾಸ ಬಳಂಜ ಹಾಗೂ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ