ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬೆಳ್ತಂಗಡಿ:ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳ 170 ನೇ ಗುರು ಜಯಂತಿ ಕಾರ್ಯಕ್ರಮ ಗುರು ನಮನವನ್ನ ಯುವವಾಹಿನಿ ಬೆಳ್ತಂಗಡಿ ಘಟಕದಲ್ಲಿ ಆಚರಿಸಲಾಯಿತು.

ಗುರುಗಳಿಗೆ ಪುಷ್ಪನಮನವನ್ನ ಅರ್ಪಿಸಿ, ಗುರು ಶ್ಲೋಕ ಪಠಿಸಿ ಸರಳವಾಗಿ ಗುರುಗಳ ಜೀವನ ಸಾಧನೆಯ ವಿನಿಮಯ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ನಿಕಟಪೂರ್ವಾಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್ .ಕೆ, ಪ್ರಶಾಂತ್ ಮಚ್ಚಿನ, ಸುಜಾತ ಅಣ್ಣಿ ಪೂಜಾರಿ, ಸಲಹೆಗಾರರಾದ ಅಣ್ಣಿ ಪೂಜಾರಿ, ಉಪಾಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಮತ್ತು ಸಂತೋಷ್ ಅರಳಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಮತ್ತು ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಚಂದ್ರಹಾಸ ಬಳಂಜ ಹಾಗೂ ಸದಸ್ಯರು ಭಾಗವಹಿಸಿದರು.

Related posts

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!