25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ


ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಕಾಯರ್ತಡ್ಕ ದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಅಡ್ಲಿನ್ ಎಲಿಜಬೆತ್ ಜೆರಿನ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಕಾಯರ್ತಡ್ಕ ದ ನಿವಾಸಿಯಾದ ಜೆರಿನ್ ಹಾಗೂ ಝಾನ್ಸಿ ದಂಪತಿಯ ಪುತ್ರಿ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 75ನೇ ವರ್ಷದ ಅಮೃತ ಮಹೋತ್ಸವದ‌ “ಅಮೃತ ಕೊಯ್ಲು” ಆಮಂತ್ರಣ

Suddi Udaya
error: Content is protected !!