September 6, 2026
ಪ್ರಮುಖ ಸುದ್ದಿ

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

ಬೆಳ್ತಂಗಡಿ: ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿಯಾಗಿರುವ ಬಗ್ಗೆ ಚಿಕ್ಕಮಗಳೂರು ಪೊಲೀಸರಿಗೆ ದೂರು ನೀಡಲಾಗಿದ್ದು ಕೇಸು ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಭಿಕ್ಷಾ (25) ಮೃತ ದುರ್ದೈವಿ.

ಮಲವಂತಿಗೆ ಗ್ರಾಮದ ಚೆನ್ನೆಗೌಡರ ಮಗಳಾಗಿರುವ ಸುಭಿಕ್ಷಾ ಅವರನ್ನು ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗಂಡು ಮಗುವಿದೆ. ಆ.19ರಂದು ಸಂಜೆ 4 ಗಂಟೆಗೆ ಸುಭಿಕ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಂಡ ಪ್ರವೀಣ್‌, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮಗಳಿಗೆ ವರದಕ್ಷಿಣೆ ನೀಡುತ್ತಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿ ನೀಡಿದ ದೂರಿನಂತೆ. ಸುಭೀಕ್ಷಾ ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya
error: Content is protected !!