30.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

ಬೆಳ್ತಂಗಡಿ: ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿಯಾಗಿರುವ ಬಗ್ಗೆ ಚಿಕ್ಕಮಗಳೂರು ಪೊಲೀಸರಿಗೆ ದೂರು ನೀಡಲಾಗಿದ್ದು ಕೇಸು ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಭಿಕ್ಷಾ (25) ಮೃತ ದುರ್ದೈವಿ.

ಮಲವಂತಿಗೆ ಗ್ರಾಮದ ಚೆನ್ನೆಗೌಡರ ಮಗಳಾಗಿರುವ ಸುಭಿಕ್ಷಾ ಅವರನ್ನು ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗಂಡು ಮಗುವಿದೆ. ಆ.19ರಂದು ಸಂಜೆ 4 ಗಂಟೆಗೆ ಸುಭಿಕ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಂಡ ಪ್ರವೀಣ್‌, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮಗಳಿಗೆ ವರದಕ್ಷಿಣೆ ನೀಡುತ್ತಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿ ನೀಡಿದ ದೂರಿನಂತೆ. ಸುಭೀಕ್ಷಾ ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya
error: Content is protected !!