July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ ಶ್ರೀ ರಾಮಕೃಷ್ಣ ರೈ ಅವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ ಸಂದೇಶ್ ರಾವ್ , ರೊ ಶ್ರೀಧರ ಕೆ.ವಿ, ರೊ ಪ್ರಶಾಂತ ಜೈನ್ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ.ವಿನಯಾ ಕಿಶೋರ್, ಡಾ.ಭಾರತಿ ಜಿ.ಕೆ , ಹಾಗೂ ಪುನೀತಾ ಪ್ರಭಾಕರ್ ಅವರು ಉಪಸ್ಥಿತರಿದ್ದರು.

Related posts

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!