30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya
error: Content is protected !!