ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ.


ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯದರ್ಶಿಯಾಗಿ ಗಂಗಾಧರ ಗೌಡ ಬಜಿಲ, ಕೋಶಾಧಿಕಾರಿಯಾಗಿ ಮಹಾಬಲ ನಾಯ್ಕ ಪುರ್ಲಿದಪಲ್ಕೆ ಆಯ್ಕೆಗೊಂಡಿರುತ್ತಾರೆ. ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳು ಹಾಗೂ ಉಪಸಮಿತಿಗಳು ರಚನೆಯಾಗಿರುತ್ತದೆ.

Leave a Comment

error: Content is protected !!