23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ.


ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯದರ್ಶಿಯಾಗಿ ಗಂಗಾಧರ ಗೌಡ ಬಜಿಲ, ಕೋಶಾಧಿಕಾರಿಯಾಗಿ ಮಹಾಬಲ ನಾಯ್ಕ ಪುರ್ಲಿದಪಲ್ಕೆ ಆಯ್ಕೆಗೊಂಡಿರುತ್ತಾರೆ. ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳು ಹಾಗೂ ಉಪಸಮಿತಿಗಳು ರಚನೆಯಾಗಿರುತ್ತದೆ.

Related posts

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya
error: Content is protected !!