ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ.


ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯದರ್ಶಿಯಾಗಿ ಗಂಗಾಧರ ಗೌಡ ಬಜಿಲ, ಕೋಶಾಧಿಕಾರಿಯಾಗಿ ಮಹಾಬಲ ನಾಯ್ಕ ಪುರ್ಲಿದಪಲ್ಕೆ ಆಯ್ಕೆಗೊಂಡಿರುತ್ತಾರೆ. ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳು ಹಾಗೂ ಉಪಸಮಿತಿಗಳು ರಚನೆಯಾಗಿರುತ್ತದೆ.

Related posts

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya
error: Content is protected !!