24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

ಬೆಳಾಲು: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಶ್ರೀಮಠದ ಶಾಖೆ ಭಟ್ಕಳದ ಕರಿಕಲ್ಲಿನಲ್ಲಿ ಜರಗುತ್ತಿದೆ. ಈ ಸಂದರ್ಭದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಪೂಜ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದು ಈ ಸಂದರ್ಭದಲ್ಲಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ಮತ್ತು ಫಲತಾಂಬೂಲವನ್ನಿತ್ತು ಸ್ವಾಮೀಜಿಯವರು ಸನ್ಮಾನಿಸಿ ಗೌರವ ಸಲ್ಲಿಸಿದರು.

ಇವರು ಕಳೆದ 23 ವರ್ಷಗಳಿಂದ ಬೆಳಾಲು ಪ್ರೌಢಶಾಲೆಯಲ್ಲಿ ಸಾರ್ಥಕ ಶಿಕ್ಷಕ ಸೇವೆಯನ್ನು ಸಲ್ಲಿಸಿರುತ್ತಾರೆ ಎಂದು ಅಭಿನಂದಿಸಿ ಹರಸಿದರು. ಇವರ ಜೊತೆಗೆ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ದಯಾನಂದ ಪಿ ಬೆಳಾಲುರವರು ಉಪಸ್ಥಿತರಿದ್ದರು.

Related posts

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya
error: Content is protected !!