22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

ಕುಂಟಾಲಪಳಿಕೆ: ಸಮನ್ವಿ ಕಿಶೋರಿ ಸಂಘದ ಉದ್ಘಾಟನೆಯನ್ನು ಪೆರ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಉಷಾ.ವಿ. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ದೀಪ ಬೆಳಗುವ ಮೂಲಕ ನೆರವೇರಿಸಿದರು.

ಮೇಘಶ್ರೀ ಹಾಗೂ ರೂಪಶ್ರೀ ಇವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು . ಆರೋಗ್ಯ ಕಾರ್ಯಕರ್ತೆ ರೇಖಾ ಹದಿಹರೆಯಾದ ಮಕ್ಕಳ ಶಾರೀರಿಕ, ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆ ಹೆತ್ತವರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷರಾದ ಲಿಖಿತ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀಮತಿ ದಿವ್ಯಜೋತಿ, ಶ್ರೀಮತಿ ವಿಮಲ ಆರ್ ಶೆಟ್ಟಿ, ಆಶಾ ಕಾರ್ಯಕರ್ತೆ ಶ್ರೀಮತಿ ಕವಿತಾ, ಕುಂಟಾಲಪಳಿಕೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯ ಪ್ರಭಾ. ಎಸ್, ಉಪಸ್ಥಿತರಿದ್ದರು.

ತಾಯಂದಿರು, ಕಿಶೋರಿಯರು, ಹಾಜರಿದ್ದು ಕಾರ್ಯಕ್ರಮದಲ್ಲಿ ಸುಶ್ಮಿತಾ ಸ್ವಾಗತಿಸಿ, ಸುಮ ವಂದಿಸಿದರು. ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಾದ ಅವನಿ, ಭೂಮಿಕಾ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

Related posts

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Suddi Udaya
error: Content is protected !!