September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

ಕುಂಟಾಲಪಳಿಕೆ: ಸಮನ್ವಿ ಕಿಶೋರಿ ಸಂಘದ ಉದ್ಘಾಟನೆಯನ್ನು ಪೆರ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಉಷಾ.ವಿ. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ದೀಪ ಬೆಳಗುವ ಮೂಲಕ ನೆರವೇರಿಸಿದರು.

ಮೇಘಶ್ರೀ ಹಾಗೂ ರೂಪಶ್ರೀ ಇವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು . ಆರೋಗ್ಯ ಕಾರ್ಯಕರ್ತೆ ರೇಖಾ ಹದಿಹರೆಯಾದ ಮಕ್ಕಳ ಶಾರೀರಿಕ, ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆ ಹೆತ್ತವರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷರಾದ ಲಿಖಿತ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀಮತಿ ದಿವ್ಯಜೋತಿ, ಶ್ರೀಮತಿ ವಿಮಲ ಆರ್ ಶೆಟ್ಟಿ, ಆಶಾ ಕಾರ್ಯಕರ್ತೆ ಶ್ರೀಮತಿ ಕವಿತಾ, ಕುಂಟಾಲಪಳಿಕೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯ ಪ್ರಭಾ. ಎಸ್, ಉಪಸ್ಥಿತರಿದ್ದರು.

ತಾಯಂದಿರು, ಕಿಶೋರಿಯರು, ಹಾಜರಿದ್ದು ಕಾರ್ಯಕ್ರಮದಲ್ಲಿ ಸುಶ್ಮಿತಾ ಸ್ವಾಗತಿಸಿ, ಸುಮ ವಂದಿಸಿದರು. ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಾದ ಅವನಿ, ಭೂಮಿಕಾ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

Related posts

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya
error: Content is protected !!