April 2, 2025
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.ಚಾರ್ಮಾಡಿ ಘಾಟಿಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ

.

Related posts

ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ಕುಸಿಯುವ ಭೀತಿ:ಶೀಘ್ರ ದುರಸ್ತಿಗೆ ಆಗ್ರಹಿಸಿ”ಕನ್ನಡಸೇನೆ-ಕರ್ನಾಟಕ” ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya
error: Content is protected !!