24.7 C
ಪುತ್ತೂರು, ಬೆಳ್ತಂಗಡಿ
May 18, 2025
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.ಚಾರ್ಮಾಡಿ ಘಾಟಿಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ

.

Related posts

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya
error: Content is protected !!